July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

ನಡ : ಇಂದು ಸುರಿದ ಭಾರಿ ಸಿಡಿಲು ಮಳೆಗೆ ನಡ ಗ್ರಾಮದ ಅಜೇಯ ನಗರ ಎಂಬಲ್ಲಿ ಹನೀಫ್ ಎಂಬವರ 2ವರ್ಷದ ಹೆಣ್ಣು ಮಗುವಿಗೆ ಸಿಡಿಲು ಬಡಿದು ಶಾಕ್ ಆಗಿ, ಪ್ರಜ್ಞೆ ತಪ್ಪಿ ಬಿದ್ದ ಮಗುವನ್ನು ಜ್ಯೋತಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಗೆಯೇ ಮನೆಗೆ, ವಿದ್ಯುತ್ ವಯರಿಂಗ್ ಹಾನಿಯಾಗಿದೆ.

Related posts

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya
error: Content is protected !!