April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶಿಬಿರ ಜ್ಯೋತಿ ಕಾರ್ಯಕ್ರಮ ನಡೆಯಿತು.


ಶಿಬಿರ ಸಮಿತಿಯ ಅಧ್ಯಕ್ಷರಾದ ವಿಕಾಸ್ ಜೈನ್ ಅವರು ಭಾರತದ ನಕ್ಷೆಯ ಎದುರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಸಮಿತಿಯ ಕಾರ್ಯದರ್ಶಿ ವಿದ್ಯಾನಂದ ಜೈನ್ , ಶಾಲಾ ಮುಖ್ಯೋಪಾಧ್ಯಾಯ ಮುಕುಂದಚಂದ್ರ, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಸ್ಥಳೀಯ ಗಣ್ಯರು, ಸಮಿತಿಯ ಸದಸ್ಯರು ,
ಎನ್ನೆನ್ನೆಸ್ ನ ಹಿರಿಯ ಸ್ವಯಂ ಸೇವಕರು , ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಉಪನ್ಯಾಸಕ ಸುನಿಲ್ ಪಿ.ಜೆ ನಿರೂಪಿಸಿದರು.

Related posts

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya
error: Content is protected !!