23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya
error: Content is protected !!