25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!