23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
error: Content is protected !!