September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

Suddi Udaya
error: Content is protected !!