ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!