23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya
error: Content is protected !!