March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

ಮೇಲಂತಬೆಟ್ಟು ಗ್ರಾ.ಪಂ ವತಿಯಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ವಿತರಿಸಿ, ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು ಶ್ರೀಮತಿ ಸವಿತಾ & ಸದಸ್ಯರು ಚಂದ್ರರಾಜ್ ಎಮ್ ಮತ್ತು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಅಭಿನಯ,ಗ್ರಾ.ಪಂ ಕಾರ್ಯದರ್ಶಿ ನಿರ್ಮಲ್,ಎಂ.ಬಿ.ಕೆ. ಶ್ರೀಮತಿ ಮಲ್ಲಿಕಾ ಹಾಗೂ ಗ್ರಾ.ಪಂ ಸಿಬ್ಬಂದಿ ಕು.ಪ್ರಮೀಳಾ ಉಪಸ್ಥಿತರಿದ್ದರು.

Related posts

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!