23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೊಗ್ರು ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯು ಲಕ್ಷ್ಮಿನಾರಾಯಾಣ ಭಜನಾ ಮಂದಿರ ಉಂತನಾಜೆಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ದಂಬೆತ್ತಿಮಾರು, ಉಪಾಧ್ಯಕ್ಷರಾಗಿ ಕೃಷ್ಣ ಬೆಳ್ಚಡ, ಕಾರ್ಯದರ್ಶಿಯಾಗಿ ನವೀನ್ ಜಾಲ್ನಾಡೆ, ಜತೆ ಕಾರ್ಯದರ್ಶಿಯಾಗಿ ವಸಂತಿ ಪರಕ್ಕಾಜೆ, ಕೋಶಾಧಿಕಾರಿ ಕಮಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!