July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೊಗ್ರು ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯು ಲಕ್ಷ್ಮಿನಾರಾಯಾಣ ಭಜನಾ ಮಂದಿರ ಉಂತನಾಜೆಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ದಂಬೆತ್ತಿಮಾರು, ಉಪಾಧ್ಯಕ್ಷರಾಗಿ ಕೃಷ್ಣ ಬೆಳ್ಚಡ, ಕಾರ್ಯದರ್ಶಿಯಾಗಿ ನವೀನ್ ಜಾಲ್ನಾಡೆ, ಜತೆ ಕಾರ್ಯದರ್ಶಿಯಾಗಿ ವಸಂತಿ ಪರಕ್ಕಾಜೆ, ಕೋಶಾಧಿಕಾರಿ ಕಮಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya
error: Content is protected !!