25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಳ್ತಂಗಡಿ:ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ,ಟೆಂಪೋ ಮಗುಚಿ ಬಿದ್ದು,ರಸ್ತೆ ತಡೆ ಉಂಟಾಗಿ ಚಾರ್ಮಾಡಿ ಘಾಟಿ ಭಾಗದಲ್ಲಿ 3ತಾಸಿಗಿಂತ ಅಧಿಕ ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಸಣ್ಣ ವಾಹನಗಳು ಸಂಚರಿಸುವಷ್ಟು ಜಾಗ ಇದ್ದರು ಅಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು.

Related posts

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!