30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

ಉಜಿರೆ: ಮುಂಡತ್ತೋಡಿ ನಿವಾಸಿ ಸಿ ಗೋಪಾಲ್ ಕೃಷ್ಣ ಮೆನನ್ (84ವ) ಇವರು ಅನೇಕ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಅ.16ರಂದು ನಿಧನರಾಗಿದ್ದಾರೆ..

ಇವರು ಕೃಷಿಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಪ್ರತಿಷ್ಠಿತ ಧರ್ಮಸ್ಥಳ ಮಂಜುನಾಥೇಶ್ವರ ಕನ್ಸ್‌ಕ್ಷನ್ ವಿಭಾಗದಲ್ಲಿ 53 ವರ್ಷಗಳ ಕಾಲ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಉಷಾದೇವಿ, ಮಕ್ಕಳಾದ ಸಂತೋಷ್, ಸಂಗೀತ, ಸಂದೀಪ ಹಾಗೂ ಕುಟುಂಬದ ವರ್ಗವನ್ನು ಅಗಲಿದ್ದಾರೆ.

Related posts

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!