25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!