July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!