24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!