24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ವತಿಯಿಂದ ಕಾರ್ಮಿಕರ ಪ್ರಥಮ ಮಹಾಸಭೆಯು ಅ.16 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಜಿಲ್ಲಾ ಬಿಎಮ್ಎಸ್ ಅಧ್ಯಕ್ಷ, ಉದಯ ಕುಮಾರ್ ತಾಲೂಕು ಬಿಎಮ್ಎಸ್ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಜಯರಾಮ್ ಸಾಲಿಯಾನ್, ಸಾಂತಪ್ಪ ತಾಲ್ಲೂಕು ಬಿಎಮ್ ಎಸ್ ಸಂಯೋಜಕ, ನಾಗರಾಜ್ ಬೆಳಾಲ್ ಪ್ರಧಾನ ಕಾರ್ಯದರ್ಶಿ, ಶಶಿಕುಮಾರ್ ಸುಳ್ಯ ಅಧ್ಯಕ್ಷ,ನಾಗರಾಜ್ ಪುತ್ತೂರು ಅಧ್ಯಕ್ಷ, ಹರೀಶ್ ಜೆ. ಕೆ ಹಾಗೂ ಸಂಘದ ಕಾರ್ಮಿಕರು ಉಪಸ್ಥಿತರಿದ್ದರು.

Related posts

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya
error: Content is protected !!