24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ಬಿಸಿ ಟ್ರಸ್ಟ್ ನಿಂದ ಸಿರಿ ಸಂಸ್ಥೆಗೆ ಕೊಡಲ್ಪಟ್ಟ ಸಂಚಾರಿ ಮಾರಾಟ ವಾಹನಗಳ ಹಸ್ತಾಂತರ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಗರಬತ್ತಿಗಳನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಸಂಚಾರಿ ಮಾರಾಟ ವಾಹನಗಳ ಕೀ ಹಸ್ತಾಂತರಿಸಿದರು.ವೇದಿಕೆಯಲ್ಲಿ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಚೆಯರ್ ಮೆನ್ ಅರ್ಜುನ್ ರಂಗರಾವ್, ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್,ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸಿರಿ ಸಂಸ್ಥೆಯ ಜೀವನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪ್ರಸನ್ನ ಆಚಾರ್ಯ ವಂದಿಸಿದರು.

Related posts

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!