25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ಬಿಸಿ ಟ್ರಸ್ಟ್ ನಿಂದ ಸಿರಿ ಸಂಸ್ಥೆಗೆ ಕೊಡಲ್ಪಟ್ಟ ಸಂಚಾರಿ ಮಾರಾಟ ವಾಹನಗಳ ಹಸ್ತಾಂತರ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಗರಬತ್ತಿಗಳನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಸಂಚಾರಿ ಮಾರಾಟ ವಾಹನಗಳ ಕೀ ಹಸ್ತಾಂತರಿಸಿದರು.ವೇದಿಕೆಯಲ್ಲಿ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಚೆಯರ್ ಮೆನ್ ಅರ್ಜುನ್ ರಂಗರಾವ್, ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್,ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸಿರಿ ಸಂಸ್ಥೆಯ ಜೀವನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪ್ರಸನ್ನ ಆಚಾರ್ಯ ವಂದಿಸಿದರು.

Related posts

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!