September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

ನಡ : ಇಂದು ಸುರಿದ ಭಾರಿ ಸಿಡಿಲು ಮಳೆಗೆ ನಡ ಗ್ರಾಮದ ಅಜೇಯ ನಗರ ಎಂಬಲ್ಲಿ ಹನೀಫ್ ಎಂಬವರ 2ವರ್ಷದ ಹೆಣ್ಣು ಮಗುವಿಗೆ ಸಿಡಿಲು ಬಡಿದು ಶಾಕ್ ಆಗಿ, ಪ್ರಜ್ಞೆ ತಪ್ಪಿ ಬಿದ್ದ ಮಗುವನ್ನು ಜ್ಯೋತಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಗೆಯೇ ಮನೆಗೆ, ವಿದ್ಯುತ್ ವಯರಿಂಗ್ ಹಾನಿಯಾಗಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
error: Content is protected !!