24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕ ಇದರ ಮಹಾಸಭೆ ಅ.15 ರಂದು ಶ್ರೀ ಮುರುಘೇoದ್ರ ಮಿತ್ರ ಮಂಡಳಿಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ್ ಶೆಟ್ಟಿ ದಂಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಶೆಟ್ಟಿಗಾರ್ ಇವರನ್ನು ಆಯ್ಕೆ ಮಾಡಲಾಯಿತು.
ಮಾರ್ಗದರ್ಶಕರಾಗಿ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ಹಾಗೂ ಗೌರವಾಧ್ಯಕ್ಷರಾಗಿ ಪುರುಷೋತ್ತಮ್ ಪೂಜಾರಿ ಬುಳೆಕ್ಕಿನಕೊಡಿ, ಉಪಾಧ್ಯಕ್ಷರಾಗಿ ಹರೀಶ್ ಪ್ರಭು ಮತ್ತು ಅಶೋಕ್ ಗುಂಡಿಯಲ್ಕೆ, ಜೊತೆ ಕಾರ್ಯದರ್ಶಿಯಾಗಿ ಯೋಗೀಶ್ ಪೂಜಾರಿ ಕುಕ್ಕಳ, ಕೋಶಾಧಿಕಾರಿಯಾಗಿ ಉದಯಕುಮಾರ್ ಶೆಟ್ಟಿ ಮೇಲ್ಮನೆ, ಸಂಚಾಲಕರಾಗಿ ರಮೇಶ್ ಶೆಟ್ಟಿಮಜಲೋಡಿ, ಸಹ ಸಂಚಾಲಕರಾಗಿ ಪಿಎಂ ಪ್ರಭಾಕರರನ್ನು ಆಯ್ಕೆ ಮಾಡಲಾಯಿತು.


ಕಾರ್ಯಕಾರಿ ಸದಸ್ಯರಾಗಿ ದಿವಾಕರ್ ದಾಸ್ ಕಾವಲ್ ಕಟ್ಟೆ, ಮಂಜಪ್ಪಮೂಲ್ಯ ಅತ್ತಾಜೆ, ಅಜಿತ್ ಶೆಟ್ಟಿ ಕಾರಿಂಜ, ವಿನೋದ್ ಶೆಟ್ಟಿ ಪರನೀರ್, ಸುದೀಪ್ ಕುಮಾರ್ ಜೈನ್, ಕಿಶೋರ್ ಶೆಟ್ಟಿ ಮೂಡಯೂರು, ದಿವಾಕರ್ ಶೆಟ್ಟಿ ಕಂಗಿತ್ತಿಲು, ಲೋಹಿತ್ ಪೂಜಾರಿ ಮನ್ಯ, ಪ್ರಶಾಂತ್ ಶೆಟ್ಟಿ ಪೆರುವಾರ್, ಸೀತಾರಾಮ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿ ಕುಮಂಗಿಲ, ಸತೀಶ್ ಆಚಾರ್ಯ ಬೆರ್ಕಳ, ದಿನೇಶ್ ಶೆಟ್ಟಿ ದಂಬೆದಾರ್, ಮಹಾಬಲ ಶೆಟ್ಟಿ ಕುಂಡೊಟ್ಟು, ಪ್ರವೀಣ್ ಶೆಟ್ಟಿ ಕುರ್ಡುಮೆ, ನವೀನ್ ಶೆಟ್ಟಿ ಸೇವಾ, ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಪಿ ಎಂ ಪ್ರಭಾಕರ್ ನಿರೂಪಿಸಿದರು. ಹರಿಶ್ಚಂದ್ರ ಶೆಟ್ಟಿಗಾರ್ ಸ್ವಾಗತಿಸಿ ,ಧನ್ಯವಾದವಿತ್ತರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya
error: Content is protected !!