April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶಿಬಿರ ಜ್ಯೋತಿ ಕಾರ್ಯಕ್ರಮ ನಡೆಯಿತು.


ಶಿಬಿರ ಸಮಿತಿಯ ಅಧ್ಯಕ್ಷರಾದ ವಿಕಾಸ್ ಜೈನ್ ಅವರು ಭಾರತದ ನಕ್ಷೆಯ ಎದುರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಸಮಿತಿಯ ಕಾರ್ಯದರ್ಶಿ ವಿದ್ಯಾನಂದ ಜೈನ್ , ಶಾಲಾ ಮುಖ್ಯೋಪಾಧ್ಯಾಯ ಮುಕುಂದಚಂದ್ರ, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಸ್ಥಳೀಯ ಗಣ್ಯರು, ಸಮಿತಿಯ ಸದಸ್ಯರು ,
ಎನ್ನೆನ್ನೆಸ್ ನ ಹಿರಿಯ ಸ್ವಯಂ ಸೇವಕರು , ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಉಪನ್ಯಾಸಕ ಸುನಿಲ್ ಪಿ.ಜೆ ನಿರೂಪಿಸಿದರು.

Related posts

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
error: Content is protected !!