September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya
error: Content is protected !!