23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!