23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!