27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya
error: Content is protected !!