September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!