27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya
error: Content is protected !!