ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!