July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya
error: Content is protected !!