September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಳ್ತಂಗಡಿ:ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ,ಟೆಂಪೋ ಮಗುಚಿ ಬಿದ್ದು,ರಸ್ತೆ ತಡೆ ಉಂಟಾಗಿ ಚಾರ್ಮಾಡಿ ಘಾಟಿ ಭಾಗದಲ್ಲಿ 3ತಾಸಿಗಿಂತ ಅಧಿಕ ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಸಣ್ಣ ವಾಹನಗಳು ಸಂಚರಿಸುವಷ್ಟು ಜಾಗ ಇದ್ದರು ಅಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು.

Related posts

ಸಿಯೋನ್ ಆಶ್ರಮದಲ್ಲಿ ಸಂಭ್ರಮದ ಓಣಂ ಆಚರಣೆ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya
error: Content is protected !!