July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಸುಲ್ಕೆರಿಯ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ. 10 ಲಕ್ಷ ಮೊತ್ತದ ಡಿಡಿಯ ವಿತರಣೆಯನ್ನು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ ಎಲ್ ಹೆಚ್ ಮಂಜುನಾಥ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಸದಿಯ ಜೀರ್ಣೊದ್ಧಾರ ಸಮಿತಿಯ ಪ್ರಮುಖರಾದ ಜಗದೀಶ್ ಹೆಗ್ಡೆ ನಾವರ ಗುತ್ತು, ಅಜಿತ್ ಜೈನ್ ಬೊನ್ನಿಜೆ ,ಜನಜಾಗೃತಿ ನಾರಾವಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ಉದ್ಯಮಿ ಸುಂದರ್ ಶೆಟ್ಟಿ ಸುಲ್ಕೇರಿ, ಯೋಜನಾಧಿಕಾರಿ ದಯಾನಂದ ಪೂಜಾರಿ ವಲಯ ಮೇಲ್ವಿಚಾರಕರಾದ ದಮಯಂತಿ, ವಲಯದ ಸೇವಾಪ್ರತಿನಿಧಿ ಗಳು, ಊರ ಪ್ರಮುಖರು ಹಾಗೂ ಬಸದಿಗೆ ಸಂಭದಿಸಿದ ಜೈನ ಭಾಂಧವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya
error: Content is protected !!