24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

ಪೆರಿಂಜೆ: ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಪಡ್ಡಂದಡ್ಕ ಇಲ್ಲಿ ನವರಾತ್ರಿಯ ಪ್ರಾರಂಭದ ದಿನದಲ್ಲಿ ಕುಣಿತ ಭಜನಾ ಮಂಡಳಿಗೆ ಚಾಲನೆ ನೀಡಲಾಯಿತು.

ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಯಾದ ಸಂದೇಶ್‌ ಮದ್ದಡ್ಕ ರವರು ತರಬೇತಿ ನೀಡಲಿದ್ದು, ಕಾರ್ಯಕ್ರಮವನ್ನು ಗಣ್ಯರ ಉಪಸ್ಥಿತಿಯಲ್ಲಿ ದೀಪಬೆಳಗಿಸಿ ಉದ್ಘಾಟನೆ ಮಾಡಲಾಯಿತು.

ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ಮಾತಾನಾಡಿದರು.
ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಪೂಜಾರಿ , ಭಜನಾ ಮಂಡಳಿ ಮಾಜಿ ಅಧ್ಯಕ್ಷ ಸಂಕಪ್ಪ ನಾಯ್ಕ್ , ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷ ಶಾಂತ ಕೃಷ್ಣಪ್ಪ , ವೇಣೂರು ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪ ಹಾಗೂ ಭಜನಾ ಸದಸ್ಯರು ಪೋಷಕರು ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು..

ಪ್ರತಿಭಾ ಸುಧೀರ್ ಭಂಡಾರಿ ನಿರೂಪಿಸಿ, ನಳಿನಾಕ್ಷಿ ಸ್ವಾಗತಿಸಿದರು. ಶಶಿಕಲಾ ಇವರು ಧನ್ಯವಾದವಿತ್ತರು.

Related posts

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya
error: Content is protected !!