September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

ಪೆರಿಂಜೆ: ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಪಡ್ಡಂದಡ್ಕ ಇಲ್ಲಿ ನವರಾತ್ರಿಯ ಪ್ರಾರಂಭದ ದಿನದಲ್ಲಿ ಕುಣಿತ ಭಜನಾ ಮಂಡಳಿಗೆ ಚಾಲನೆ ನೀಡಲಾಯಿತು.

ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಯಾದ ಸಂದೇಶ್‌ ಮದ್ದಡ್ಕ ರವರು ತರಬೇತಿ ನೀಡಲಿದ್ದು, ಕಾರ್ಯಕ್ರಮವನ್ನು ಗಣ್ಯರ ಉಪಸ್ಥಿತಿಯಲ್ಲಿ ದೀಪಬೆಳಗಿಸಿ ಉದ್ಘಾಟನೆ ಮಾಡಲಾಯಿತು.

ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ಮಾತಾನಾಡಿದರು.
ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಪೂಜಾರಿ , ಭಜನಾ ಮಂಡಳಿ ಮಾಜಿ ಅಧ್ಯಕ್ಷ ಸಂಕಪ್ಪ ನಾಯ್ಕ್ , ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷ ಶಾಂತ ಕೃಷ್ಣಪ್ಪ , ವೇಣೂರು ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪ ಹಾಗೂ ಭಜನಾ ಸದಸ್ಯರು ಪೋಷಕರು ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು..

ಪ್ರತಿಭಾ ಸುಧೀರ್ ಭಂಡಾರಿ ನಿರೂಪಿಸಿ, ನಳಿನಾಕ್ಷಿ ಸ್ವಾಗತಿಸಿದರು. ಶಶಿಕಲಾ ಇವರು ಧನ್ಯವಾದವಿತ್ತರು.

Related posts

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya
error: Content is protected !!