22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

ಪೆರಿಂಜೆ: ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಪಡ್ಡಂದಡ್ಕ ಇಲ್ಲಿ ನವರಾತ್ರಿಯ ಪ್ರಾರಂಭದ ದಿನದಲ್ಲಿ ಕುಣಿತ ಭಜನಾ ಮಂಡಳಿಗೆ ಚಾಲನೆ ನೀಡಲಾಯಿತು.

ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಯಾದ ಸಂದೇಶ್‌ ಮದ್ದಡ್ಕ ರವರು ತರಬೇತಿ ನೀಡಲಿದ್ದು, ಕಾರ್ಯಕ್ರಮವನ್ನು ಗಣ್ಯರ ಉಪಸ್ಥಿತಿಯಲ್ಲಿ ದೀಪಬೆಳಗಿಸಿ ಉದ್ಘಾಟನೆ ಮಾಡಲಾಯಿತು.

ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ಮಾತಾನಾಡಿದರು.
ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಪೂಜಾರಿ , ಭಜನಾ ಮಂಡಳಿ ಮಾಜಿ ಅಧ್ಯಕ್ಷ ಸಂಕಪ್ಪ ನಾಯ್ಕ್ , ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷ ಶಾಂತ ಕೃಷ್ಣಪ್ಪ , ವೇಣೂರು ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪ ಹಾಗೂ ಭಜನಾ ಸದಸ್ಯರು ಪೋಷಕರು ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು..

ಪ್ರತಿಭಾ ಸುಧೀರ್ ಭಂಡಾರಿ ನಿರೂಪಿಸಿ, ನಳಿನಾಕ್ಷಿ ಸ್ವಾಗತಿಸಿದರು. ಶಶಿಕಲಾ ಇವರು ಧನ್ಯವಾದವಿತ್ತರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya
error: Content is protected !!