32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶಿಬಾಜೆಯಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು.

ಅ.15ರಂದು ಶಿಬಾಜೆ ಮೊಂಟೆತಡ್ಕ ಭಜನಾ ಮಂಡಳಿ ಮಕ್ಕಳ ಭಜನಾ ತಂಡದಿಂದ ಭಜನೆ ಜರುಗಿತು.

ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್ ಉಡ್ಯೇರೆ ಹಾಗೂ ಕುಟುಂಬಸ್ಥರು ದೇವಸ್ಥಾನಕ್ಕೆ ಗೋವನ್ನು ದಾನವಾಗಿ ನೀಡಿದರು. ನವರಾತ್ರಿ ಉತ್ಸವದ ಅಂಗವಾಗಿ ವಿವಿಧ ಸಮಿತಿಗಳಿಂದ ತರಕಾರಿ ಹೊರೆಕಾಣಿಕೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಅರ್ಚಕರು, ನೌಕರ ವೃಂದ, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya
error: Content is protected !!