25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

ಉಜಿರೆ: ಮುಂಡತ್ತೋಡಿ ನಿವಾಸಿ ಸಿ ಗೋಪಾಲ್ ಕೃಷ್ಣ ಮೆನನ್ (84ವ) ಇವರು ಅನೇಕ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಅ.16ರಂದು ನಿಧನರಾಗಿದ್ದಾರೆ..

ಇವರು ಕೃಷಿಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಪ್ರತಿಷ್ಠಿತ ಧರ್ಮಸ್ಥಳ ಮಂಜುನಾಥೇಶ್ವರ ಕನ್ಸ್‌ಕ್ಷನ್ ವಿಭಾಗದಲ್ಲಿ 53 ವರ್ಷಗಳ ಕಾಲ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಉಷಾದೇವಿ, ಮಕ್ಕಳಾದ ಸಂತೋಷ್, ಸಂಗೀತ, ಸಂದೀಪ ಹಾಗೂ ಕುಟುಂಬದ ವರ್ಗವನ್ನು ಅಗಲಿದ್ದಾರೆ.

Related posts

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
error: Content is protected !!