23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!