September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

ಗೆಜ್ಜೆಗಿರಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವವು ಬೆಳಿಗ್ಗೆ ಗಣಪತಿ ಹವನ ತೆನೆ ಕಟ್ಟುವ ಮೂಲಕ ಆರಂಭಗೊಂಡಿತು.

ನವರಾತ್ರಿ ಮಹೋತ್ಸವವನ್ನು ಮೇಲ್ಕಾರ್ ಬಿರ್ವ ಸೆಂಟರ್ ಮಾಲಕರಾದ ಕೆ.ಸಂಜೀವ ಪೂಜಾರಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ತಮ್ಮ ಪ್ರಸ್ತಾವನೆಯಲ್ಲಿ ಕ್ಷೇತ್ರ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವಿಸಿದರು. ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಧನ್ಯವಾದ ಅರ್ಪಿಸಿದರು.

ಪ್ರಮುಖರಾದ ಕ್ಷೇತ್ರದ ಪ್ರಧಾನ ಅರ್ಚಕರಾದ ಶಿವಾನಂದ ಶಾಂತಿ, ನವೀನ್ ಸುವರ್ಣ, ಪ್ರವೀಣ್ ಪೂಜಾರಿ ಮೂಡಿಗೆರೆ, ಕೃಷ್ಣಪ್ಪ ಪೂಜಾರಿ, ಜಯಶ್ರೀ ಉಪ್ಪಿನಂಗಡಿ, ವಿಶ್ವನಾಥ ಪೂಜಾರಿ ಮೂಡಿಗೆರೆ, ನಾರಾಯಣ ಮಚ್ಚಿನ ಹಾಗೂ ನೂರಾರು ಕ್ಷೇತ್ರದ ಭಕ್ತರ ಉಪಸ್ಥಿತಿಯಲ್ಲಿ ನಡೆಯಿತು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya
error: Content is protected !!