July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕ ಇದರ ಮಹಾಸಭೆ ಅ.15 ರಂದು ಶ್ರೀ ಮುರುಘೇoದ್ರ ಮಿತ್ರ ಮಂಡಳಿಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಯಶೋಧರ್ ಶೆಟ್ಟಿ ದಂಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಶೆಟ್ಟಿಗಾರ್ ಇವರನ್ನು ಆಯ್ಕೆ ಮಾಡಲಾಯಿತು.
ಮಾರ್ಗದರ್ಶಕರಾಗಿ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ಹಾಗೂ ಗೌರವಾಧ್ಯಕ್ಷರಾಗಿ ಪುರುಷೋತ್ತಮ್ ಪೂಜಾರಿ ಬುಳೆಕ್ಕಿನಕೊಡಿ, ಉಪಾಧ್ಯಕ್ಷರಾಗಿ ಹರೀಶ್ ಪ್ರಭು ಮತ್ತು ಅಶೋಕ್ ಗುಂಡಿಯಲ್ಕೆ, ಜೊತೆ ಕಾರ್ಯದರ್ಶಿಯಾಗಿ ಯೋಗೀಶ್ ಪೂಜಾರಿ ಕುಕ್ಕಳ, ಕೋಶಾಧಿಕಾರಿಯಾಗಿ ಉದಯಕುಮಾರ್ ಶೆಟ್ಟಿ ಮೇಲ್ಮನೆ, ಸಂಚಾಲಕರಾಗಿ ರಮೇಶ್ ಶೆಟ್ಟಿಮಜಲೋಡಿ, ಸಹ ಸಂಚಾಲಕರಾಗಿ ಪಿಎಂ ಪ್ರಭಾಕರರನ್ನು ಆಯ್ಕೆ ಮಾಡಲಾಯಿತು.


ಕಾರ್ಯಕಾರಿ ಸದಸ್ಯರಾಗಿ ದಿವಾಕರ್ ದಾಸ್ ಕಾವಲ್ ಕಟ್ಟೆ, ಮಂಜಪ್ಪಮೂಲ್ಯ ಅತ್ತಾಜೆ, ಅಜಿತ್ ಶೆಟ್ಟಿ ಕಾರಿಂಜ, ವಿನೋದ್ ಶೆಟ್ಟಿ ಪರನೀರ್, ಸುದೀಪ್ ಕುಮಾರ್ ಜೈನ್, ಕಿಶೋರ್ ಶೆಟ್ಟಿ ಮೂಡಯೂರು, ದಿವಾಕರ್ ಶೆಟ್ಟಿ ಕಂಗಿತ್ತಿಲು, ಲೋಹಿತ್ ಪೂಜಾರಿ ಮನ್ಯ, ಪ್ರಶಾಂತ್ ಶೆಟ್ಟಿ ಪೆರುವಾರ್, ಸೀತಾರಾಮ್ ಶೆಟ್ಟಿಗಾರ್, ಚಂದ್ರಶೇಖರ ಶೆಟ್ಟಿ ಕುಮಂಗಿಲ, ಸತೀಶ್ ಆಚಾರ್ಯ ಬೆರ್ಕಳ, ದಿನೇಶ್ ಶೆಟ್ಟಿ ದಂಬೆದಾರ್, ಮಹಾಬಲ ಶೆಟ್ಟಿ ಕುಂಡೊಟ್ಟು, ಪ್ರವೀಣ್ ಶೆಟ್ಟಿ ಕುರ್ಡುಮೆ, ನವೀನ್ ಶೆಟ್ಟಿ ಸೇವಾ, ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಪಿ ಎಂ ಪ್ರಭಾಕರ್ ನಿರೂಪಿಸಿದರು. ಹರಿಶ್ಚಂದ್ರ ಶೆಟ್ಟಿಗಾರ್ ಸ್ವಾಗತಿಸಿ ,ಧನ್ಯವಾದವಿತ್ತರು.

Related posts

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya
error: Content is protected !!