22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya
error: Content is protected !!