23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
error: Content is protected !!