23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya
error: Content is protected !!