September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ .ಟ್ರಸ್ಟ್ ಬಳಂಜ ವಲಯ ಬಳಂಜ ಕಾರ್ಯಕ್ಷೇತ್ರದ ಸಿ.ಎಸ್.ಸಿ ಕೇಂದ್ರವು ಇದುವರೆಗೆ ಬಳೆOಜ ವಿಶ್ವ ದೀಪ ಜ್ಯುವೆಲರಿ ಪಕ್ಕದಲ್ಲಿದ್ದು ಪ್ರಸ್ತುತ ಅ.16ರಂದು ಶ್ರೀ ಪದ್ಮಾಂಬಿಕ ಸಂಕೀರ್ಣಕ್ಕೆ ಸ್ಲಳOತರಗೊಂಡಿದ್ದು ಇದರ ಮಾಲಕರಾದ ವಿಜಯ್ ಕುಮಾರ್ ಜೈನ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ. ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಹರಿಣಿ, ಬಳಂಜ ವಲಯದ ಮೇಲ್ವಿಚಾರಕರಾದ. ಗಣೇಶ್ ಭಟ್, ಎಬಿ ಒಕ್ಕೂಟದ ಸೇವಾ ಪ್ರತಿನಿಧಿಯಾದ ಶ್ರೀಮತಿ ಯುಷ್ಮ ಮತ್ತು ಶ್ರೀಮತಿ ಪ್ರಮೀಳ. ಎ. ಒಕ್ಕೂಟದ ಅಧ್ಯಕ್ಷರಾದ ಡೀಕಯ್ಯ ಕೆ, ಪದಾಧಿಕಾರಿಗಳಾದ ಜಗತ್ ಪಾಲ್ ಕಡಂಬ, ಅಬೂಬಕರ್, ನಿತ್ಯಾನಂದ ಹೆಗಡೆ, ಗೋಪಾಲ್ ಹೆಗಡೆ, ರಮೇಶ್ ಆಚಾರ್ಯ, ಧರ್ಮಪ್ಪ ದೇವಾಡಿಗ ಮತ್ತು ಸುವಿದ ಸಹಾಯಕಿಯಾದ ಕು. ಶೋಭಾ ರವರು ಉಪಸ್ಥಿತರಿದ್ದರು

Related posts

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
error: Content is protected !!