25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ವತಿಯಿಂದ,ಊರ ಮಹನೀಯರು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುವ ಬಳಂಜ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ ಅ.15 ರಂದು ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಕ್ರೀಡಾಂಗಣ ಉದ್ಘಾಟನೆಯನ್ನು ಯುವ ಉದ್ಯಮಿ,ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ನೇರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ,ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಅಧ್ಯಕ್ಷ ಯೋಗೀಶ್ ಪೂಜಾರಿ ಯೈಕುರಿ,ಬಳಂಜ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಅಂತರ,ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ವೀರಕೇಸರಿ ಹಿಂದೂಪುರ ಬಳಂಜ ಅಧ್ಯಕ್ಷ ರಜತ್ ಹೆಗ್ಡೆ,ಶ್ರೀಮಾತಾ ನಾಲ್ಕುರು ತಂಡದ ಸನತ್ ಶೆಟ್ಟಿ,ಪ್ರಮುಖರಾದ ಪ್ರವೀಣ್ ಪೂಜಾರಿ ಲಾಂತ್ಯಾರು,ಗಣೇಶ್ ದೇವಾಡಿಗ ಸಂಭ್ರಮ, ವಿಜಯ ಹೆಗ್ಡೆ, ರಂಜಿತ್ ಪೂಜಾರಿ ಮಜಲಡ್ಡ, ರಕ್ಷಿತ್ ಬಗ್ಯೋಟ್ಟು, ದಿನೇಶ್ ಕೋಟ್ಯಾನ್ ಕುದ್ರೊಟ್ಟು, ಸಂತೋಷ್ ಜೈನ್ ಸಿದ್ದರಹಿತ್ಲು, ಯೋಗೀಶ್ ಪೂಜಾರಿ ಕೊಂಗುಳ, ಸಂತೋಷ್ ಪೂಜಾರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಟಗಾರರು ಉಪಸ್ಥಿತರಿದ್ದರು.

Related posts

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!