23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya
error: Content is protected !!