25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya
error: Content is protected !!