22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಲೇಡಿ ಜೆಸಿ ಮತ್ತು ಜೂನಿಯರ್ ಸಮ್ಮೇಳನ: ಜೆಸಿಐ ಉಜಿರೆ ಸಿಟಿ ಘಟಕಕ್ಕೆ ವಲಯದ ಅತ್ಯುತ್ತಮ ಲೇಡಿ ಜೆಸಿ ವಿಂಗ್ ರನ್ನರ್ ಅಪ್ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ಗೌರವ ಮನ್ನಣೆಗಳು

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya
error: Content is protected !!