September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬೈಬಲ್ ರಸ ಪ್ರಶ್ನೆಯಲ್ಲಿ ಪ್ರಥಮ ಸ್ಥಾನವನ್ನು ನೆಲ್ಯಾಡಿಯ ಅಲ್ವಿನ್, ಡೆಲ್ವಿನ್ ಅಲೆಕ್ಸ್, ಒಳಗೊಂಡ ತಂಡವು ಅಕ್ಷನ್ ಸೊಂಗ್ ವಿಭಾಗ ದಲ್ಲಿ ಆಶ್ಲೀನ್,ಸಾನ್ ಮೇರಿ, ಜ್ಯುವೆಲ್ ಮರಿಯಾ, ಜಿಯಾ, ಅಲ್ಫೋನ್ಸ,ಮಿಯಾ ರೋಸ್, ಅಲೋನ ಜೇಮ್ಸ್, ಎಲಿಸಬೇತ್ ತಂಡ ದ್ವಿತೀಯ ಸ್ಥಾನವನ್ನು ನೃತ್ಯದಲ್ಲಿ ಪ್ರಥಮ ಸ್ಥಾನವನ್ನು ಜಿಯಾ, ಚದ್ಮ ವೇಷದಲ್ಲಿ ಮಿಯಾ ರೋಸ್ ದ್ವಿತೀಯ ಸ್ಥಾನವನ್ನು, ಅಲ್ವಿನ್ ಅಬ್ರಹಾಂ ತೃತೀಯ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿ ಗೆ ಅರ್ಹವಾಯಿತು.

ಈ ಸಂದರ್ಭದಲ್ಲಿ ವಂದನಿಯ ಸಿಸ್ಟೆರ್ ಬ್ಲೆಸಿ ಮರಿಯಾ ಶ್ರೀಮತಿ ಬಿಂದು ಟೈಟಸ್,ಶ್ರೀಮತಿ ಟೆಸಿ, ಶ್ರೀಮತಿ ಕ್ರಿಸ್ಟೀನಾ,ಪ್ರಿನ್ಸಿ ಹಾಗೂ ಮುಕ್ಯೋಪಾಧ್ಯಾಯರಾದ ರೊಯ್, ಇತರ ಶಿಕ್ಷಕರು ಹಾಗೂ ಮಕ್ಕಳಿಗೆ ಉತ್ತಮ ಬೆಂಬಲವನ್ನು ನೀಡಿದ ಪೋಷಕರನ್ನು ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು
ಅಭಿನಂದಿಸಿದರು.

Related posts

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya
error: Content is protected !!