24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!